ಚುನಾವಣೆಗೆ ಮುಂಚೆ ಜನರ ಬವಣೆ ನೀಗಿಸುವ ನೆಪದಲ್ಲಿ ಮಾಡುವರು ಹೋರಾಟ ಚುನಾವಣೆ ನಂತರ ಜನರ ಭವಣೆ ಮರೆತು ಮಾಡುವರು ವಿಮಾನದಲ್ಲಿ ಹಾರಾಟ..