ಪ್ರಸ್ತುತ ದಿನಮಾನಗಳಲ್ಲಿ ಮೊಬೈಲ್ ಹಾಗೂ ದೂರದರ್ಶನಗಳ ಅತಿಯಾದ ಬಳಕೆಯಿಂದ ಮಾನಸಿಕ ಮತ್ತು ದೈಹಿಕ ವಿವೇಚನಗಳನ್ನು ಕಳೆದುಕೊಳ್ಳುತ್ತಿದ್ದು ಇವುಗಳಿಂದ ಆಚೆ ಬರಲು ಎತೆಚ್ಚವಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಸಾಧ್ಯ ಮತ್ತು ಮನಸ್ಸಿಗೂ ಶಾಂತಿ ದೊರೆಯುವುದು ಎಂದು ಶ್ರೀ ವೀರೇಶ್ವರ ಪುಣ್ಯಶ್ರಮದ ಪೀಠಾಧ್ಯಕ್ಷರು ಆದ ಪರಮಪೂಜ್ಯ ಶ್ರೀ ಕಲ್ಲಯ್ಯಜ್ಜನವರು