ಇಂದು ಯಲಬುರ್ಗಾ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ರೈತರಿಗೆ ಯಲಬುರ್ಗಾದ ರೈತ ಸಂಪರ್ಕ ಕೇಂದ್ರದಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿದರು.