ಇಂದು ಯಲಬುರ್ಗಾ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ರೈತರಿಗೆ ಯಲಬುರ್ಗಾದ ರೈತ ಸಂಪರ್ಕ ಕೇಂದ್ರದಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿದರು.
ಇಂದು ಯಲಬುರ್ಗಾ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ರೈತರಿಗೆ ಯಲಬುರ್ಗಾದ ರೈತ ಸಂಪರ್ಕ ಕೇಂದ್ರದಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿದರು.
ಯಲಬುರ್ಗಾ :
ಇಂದು ಯಲಬುರ್ಗಾ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ರೈತರಿಗೆ ಯಲಬುರ್ಗಾದ ರೈತ ಸಂಪರ್ಕ ಕೇಂದ್ರದಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿದರು.
ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿ ಮಾತನಾಡಿದ ಅವರು ಭಾರತ ದೇಶ ಕೃಷಿ ಆಧಾರಿತ ದೇಶವಾಗಿದ್ದು ಈ ದೇಶದ ರೈತರಿಗೆ ಸರಿಯಾದ ಸಮಯದಲ್ಲಿ ಬೀಜ ರಸಗೊಬ್ಬರಗಳನ್ನು ವಿತರಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ರೈತರು ಈ ದೇಶದ ಬೆನ್ನೆಲುಬಾಗಿದ್ದಾರೆ, ಈ ಬಾರಿ ರೈತರಿಗೆ ಯಾವುದೇ ಅಡಚಣೆ ಇಲ್ಲದೆ ಬೀಜ ಮತ್ತು ರಸಗೊಬ್ಬರಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಮುಖ್ಯ ಅಧಿಕಾರಿಗಳು ತಹಶಿಲ್ದಾರ ಸಾಹೆಬರು ಹಾಗೂ ಕೃಷಿ ಇಲಾಖೆಯ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0