ಕೊಪ್ಪಳ,ಜಿಲ್ಲೆಯ ಏಳು ತಾಲೂಕಿನ ರೈತ ಬಾಂಧವರು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೇಳೆ ವಿಮೆಗೆ ಅರ್ಜಿ ಸಲ್ಲಿಸಿ ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಯಲಬುರ್ಗಾ ಕೃಷಿ ಉಪ ನಿರ್ದೇಶಕ ಪ್ರಾಣೇಶ ಹಾದಿಮನಿ ತಿಳಿಸಿದರು.