ಪ್ರತಿಯೊಬ್ಬರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ ಇನ್ನೊಂದು ಜೀವವನ್ನು ಉಳಿಸಲು ನೆರವಾಗಿರೆಂದು ಸರ್ಕಾರಿ ಪಾಲಿಟೆಕ್ನಿಕ್ ದ ಪ್ರಾಚಾರ್ಯ ಕೃಷ್ಣಾ ಯರಡೋಣಿ ಹೇಳಿದರು.
ಪ್ರತಿಯೊಬ್ಬರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ ಇನ್ನೊಂದು ಜೀವವನ್ನು ಉಳಿಸಲು ನೆರವಾಗಿರೆಂದು ಸರ್ಕಾರಿ ಪಾಲಿಟೆಕ್ನಿಕ್ ದ ಪ್ರಾಚಾರ್ಯ ಕೃಷ್ಣಾ ಯರಡೋಣಿ ಹೇಳಿದರು.
ಗದಗ :
ಪ್ರತಿಯೊಬ್ಬರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ ಇನ್ನೊಂದು ಜೀವವನ್ನು ಉಳಿಸಲು ನೆರವಾಗಿರೆಂದು ಸರ್ಕಾರಿ ಪಾಲಿಟೆಕ್ನಿಕ್ ದ ಪ್ರಾಚಾರ್ಯ ಕೃಷ್ಣಾ ಯರಡೋಣಿ ಹೇಳಿದರು.
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಎಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಯುವ ರೆಡ್ ಕ್ರಾಸ್ ಸಂಸ್ಥೆಗಳ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು.
ಕಾರ್ಯಕ್ರಮವನ್ನು ಎಚ್ ಡಿ ಎಫ್ ಸಿ ಬ್ಯಾಂಕಿನ ವ್ಯವಸ್ಥಾಪಕರಾದ ಮಾರುತಿ ಹನಮಗೌಡರ ಉದ್ಘಾಟಿಸಿದರು. ಅತಿಥಿಗಳಾಗಿ ಎಸ್ ಬಿ ಪಾಟೀಲ್, ಶಿವಕುಮಾರ ಮೂಗನೂರ, ಮಂಜುರ್ ಹಸನ್ ಪಾಲ್ಗೊಂಡಿದ್ದರು.
ಕಾರ್ಯಕ್ರಮವು ಕು. ಭಾಗ್ಯಶ್ರೀ ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತ್ತು. ಯಶ್ವಂತ ಆರೇರ ಸ್ವಾಗತಿಸಿದರು, ಬಿ ಕೆ ಮಾದಿ ಪ್ರಾಸ್ತಾವಿಕವಾಗಿ ಮಾತನಾಡಿದರು ಅರುಣಕುಮಾರ ವಂದಿಸಿದರು.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0