ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.