5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಗ್ರಾಮ ಪಂಚಾಯತ್​ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆಯು ಮಂಡ್ಯ ತಾಲೂಕಿನ ಬೇಲೂರು ಗ್ರಾ, ಪಂಚಾಯ್ತಿಯಲ್ಲಿ ನಡೆದಿದೆ.