ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಗೀತಾ ಶಿವರಾಜ್​ಕುಮಾರ್ ನಿರಾಕರಿಸಿದ್ದು ಈ ಮೂಲಕ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.