ಮುಂಬರುವ ಲೋಕಸಭಾ(Loka Saba) ಚುನಾವಣೆಯಲ್ಲಿ ತಮ್ಮ ಲೋಕಸಭೆ ವ್ಯಾಪ್ತಿಯ ಅಭ್ಯರ್ಥಿಯ ಗೆಲುವಿನ ಹೊಣೆಯನ್ನು ಸಚಿವರ ಹೆಗಲಿಗೆ ನೀಡಿರುವ ಕಾಂಗ್ರೆಸ್‌(Congress) ಹೈಕಮಾಂಡ್‌(High Command), ಲೋಕಸಭೆಯಲ್ಲಿ ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ ಮಾಡುವುದಾಗಿ ಎಚ್ಚರಿಕೆ ನೀಡಿದೆ.