ತಾಲೂಕಿನ ಗುಳದಳ್ಳಿ ಹಾಗೂ ಶಿವಪುರ ಗ್ರಾಮಗಳಲ್ಲಿ ವಾಂತಿ‌ಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ‌ ರಾಹುಲ್ ರತ್ನಂ ಪಾಂಡೆ ಮನೆ ಮನೆಗೆ ಭೇಟಿ‌ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.