ತಾಲೂಕಿನ ಗುಳದಳ್ಳಿ ಹಾಗೂ ಶಿವಪುರ ಗ್ರಾಮಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ತಾಲೂಕಿನ ಗುಳದಳ್ಳಿ ಹಾಗೂ ಶಿವಪುರ ಗ್ರಾಮಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಕೊಪ್ಪಳ :
ತಾಲೂಕಿನ ಗುಳದಳ್ಳಿ ಹಾಗೂ ಶಿವಪುರ ಗ್ರಾಮಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ನಂತರದಲ್ಲಿ ಮಾತನಾಡಿದ ಅವರು ಗುಳದಳ್ಳಿ ಗ್ರಾಮದಲ್ಲಿ 24 ಪ್ರಕರಣಗಳು ದಾಖಲಾಗಿವೆ, ಗ್ರಾಮದಲ್ಲಿ ಕುಡಿಯುವ ನೀರಿನ ಪೈಪಲೈನ್ ಒಡೆದು ಕಲುಷಿತ ಕುಡಿಯುವ ನೀರು ಸರಬರಾಜು ಆಗಿದ್ದು ಈ ಎಲ್ಲಾ ಅವಾಂತರಕ್ಕೆ ಕಾರಣವಾಗಿದೆ, ಗ್ರಾಮದಲ್ಲಿ ಕುಡಿಯುವ ನೀರಿನ ಪೈಪಲೈನ್ ಒಡೆದು ಕಲುಷಿತ ಕುಡಿಯುವ ನೀರು ಸರಬರಾಜು ಆಗದಂತೆ ಕ್ರಮವಹಿಸಿರಿ. ಸುರಕ್ಷತಾ ಕ್ರಮ ಕೈಗೊಳ್ಳಿ,ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾ.ಪಂ ಪಿಡಿಒಗಳಿಗೆ ಸೂಚಿಸಿದ್ದೇನೆ ಗುಳದಳ್ಳಿ ಗ್ರಾಮದಲ್ಲಿ 24 ಪ್ರಕರಣಗಳಲ್ಲಿ 24 ಜನರು ಸಂಪೂರ್ಣ ಗುಣಮುಖರಾಗಿರುವ ಬಗ್ಗೆ ಗ್ರಾ.ಪಂ&ಆರೋಗ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮಗಳಲ್ಲಿ ಸುತ್ತಾಡಿ ರೋಗಿಗಳ ಮತ್ತು ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾನ್ಯ ಯೋಜನಾ ನಿರ್ದೇಶಕರು, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿ, ಕುಡಿಯುವ ನೀರು& ನೈರ್ಮಲ್ಯ ಇಲಾಖೆಯ ಸಿಬ್ಬಂದಿಗಳು, ಗುಳದಳ್ಳಿ & ಶಿವಪುರ ಗ್ರಾ.ಪಂ ಅಧ್ಯಕ್ಷರು, ಪಿಡಿಒಗಳು, ಗ್ರಾಮಸ್ಥರು, ವೈದ್ಯಾಧಿಕಾರಿಗಳು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0