ಸತೀಶ್​ ಜಾರಕಿಹೊಳಿಯನ್ನು ಸಿಎಂ ಸ್ಥಾನದಲ್ಲಿ ನೋಡುವದೇ ನಮ್ಮ ಗುರಿ ಎಂದು ಸಹಕಾರ ಸಚಿವ ಕೆಎನ್​ ರಾಜಣ್ಣ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ, ಆದರೆ ನಮ್ಮ ಗುರಿ ಏನಿದ್ದರೂ ಸತೀಶ್​ ಜಾರಕಿಹೊಳಿಯನ್ನು ರಾಜ್ಯದ ಸಿಎಂ ಮಾಡುವುದು ಎಂದು ಹೇಳಿದ್ದಾರೆ.