ಬೆಂಗಳೂರಿನ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಕ್ಕೆ ಪೊಲೀಸರು ಹೆಚ್ಚು ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಪೊಲೀಸ್‌ ಅಧಿಕಾರಿಗಳಿಗೆ ಖಡನ್‌ ಸೂಚನೆ ನೀಡಿದ್ದಾರೆ.