ರೋಣ ಮತಕ್ಷೇತ್ರದಿಂದ ಬಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಸಾವಿರ ಕರೆಗಳ ಸರದಾರ, ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕ ಜಿ ಎಸ್‌ ಪಾಟೀಲ್‌ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಕ್ಯಬಿನೇಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿಯ ಗದಗ ಜಿಲ್ಲಾಧ್ಯಕ್ಷ ಮಹಾಂತೇಶಗೌಡ ಪಾಟೀಲ್‌ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಒತ್ತಾಹಿಸಿದ್ದಾರೆ.