ರಾಜ್ಯಕ್ಕೆ ಮತ್ತೊಂದು ಬಾರಿ ಸಿಎಂ ಆಗಿ ಆಯ್ಕೆಯಾಗಿರುವ ಸಿಎಂ ಸಿದ್ದರಾಮಯ್ಯಗೆ ಪದ್ಮಶ್ರೀ ಪುರಸ್ಕೃತೆ , ನಾಡೋಜ ಸಾಲು ಮರದ ತಿಮ್ಮಕ್ಕನವರು ಶುಭ ಹಾರೈಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ಶುಭ ಹಾರೈಸಿದ್ದಾರೆ.