ಬಡತನದಿಂದ ಶಿಕ್ಷಣ ವಂಚಿತರಾಗಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ತನ್ನೂರಿನ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸಲು ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿ ಇಟ್ಟಿದ್ದು ಎಲ್ಲರಿಗೂ ತಿಳಿದಿರೋ ವಿಚಾರ . ಇದೀಗ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿರುವ ಹರೇಕಳ ಹಾಜಬ್ಬ ಪದವಿ ಕಾಲೇಜಿಗೆ ಬೇಡಿಕೆ ಇಟ್ಟಿದ್ದಾರೆ.