ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ತಾಯಿ ಅಜೀಜಾ ಪ್ರಯಾಣಿಸುತ್ತಿದ್ದ ಕಾರು ಕುಣಿಗಲ್ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು ಪ್ರಕರಣ‌ ಈಗ ವಿವಾದಕ್ಕೀಡಾಗಿದೆ.