ದೇಶಾದ್ಯಂತ ಬಹುದೊಡ್ಡ ವಿವಾದವನ್ನು ಸೃಷ್ಟಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿತ್ತು ಈ ಕಾಯ್ದೆಯನ್ನು ಇದೀಗ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಅಧಿಕೃತವಾಗಿ ಬಜೆಟ್ ನಲ್ಲಿ