ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು ಇಂಡಿಯಾ ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದು, ಶರತ್ ಪವ್ವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದು, ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ.