ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜ.21-01-2024ರಂದು ಬೆಳಿಗ್ಗೆ 11ಕ್ಕೆ ಶ್ರೀ ಗವಿಮಠ ಯಾತ್ರಿ ನಿವಾಸ ಆವರಣದ ಶಾಂತವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥಾನ ಶ್ರೀ ಗವಿಶಿದ್ಧೇಶ್ವರರ ಮಠ, ಕೊಪ್ಪಳ. ಸಾವಿರಾರು ವರ್ಷಗಳ ಪರಂಪರೆಯನ್ನು, ಐತಿಹಾಸಿಕತೆಯನ್ನು ಹೊಂದಿದ ಪುಣ್ಯಕ್ಷೇತ್ರ, ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತಿ ಪಡೆದ ಶ್ರೀಮಠದ ಮಹಾಮಹಿಮಾ ಶ್ರೀ ಗವಿಸಿದ್ಧೇಶ್ವರರ ಮಹಾರಥೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಳಲು ಲಕ್ಷಾಂತರ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಾರೆ
Your experience on this site will be improved by allowing cookies.