|

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ: ವಿಶ್ವಕರ್ಮ ಜಗದ್ಗುರು ಸುಜ್ಞಾನ ತೀರ್ಥ ಶ್ರೀಗಳಿಗೆ ಆಹ್ವಾನ

ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಜಗದ್ಗುರು ಶ್ರಿ ಶ್ರೀ ಸುಜ್ಞಾನ ತೀರ್ಥ ಸ್ವಾಮಿಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.

By KM News | January 10, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68