|

ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಮಂಡ್ಯದ ಸಾತನೂರಿನಲ್ಲಿ ಉದ್ರೇಕದ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದರು. ಈ ಸಂಬಂಧ ಮೈಸೂರಿನ ದೇವರಾಜ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

By KM News | May 24, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68