|

ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಜನರು ಮತ ಹಾಕಿದ್ದಾರೆ; ಬಸವರಾಜ ಉಳ್ಳಾಗಡ್ಡಿ

ಬಸವರಾಜ ರಾಯರೆಡ್ಡಿ ಅವರ 18 ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಬಸವರಾಜ ರಾಯರೆಡ್ಡಿ ಅವರನ್ನು ಅತಿಹೆಚ್ಚಿನ ಅಂತರದ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂದು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹರ್ಷ ವ್ಯಕ್ತಪಡಿಸಿದರು.

By KM News | May 15, 2023 | 0 Comments

ಟಗರಿಗೆ ಟಾಂಗ್​ ಕೊಟ್ಟ ಕನಕಪುರದ ಬಂಡೆ

ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ಹೈಕಮಾಂಡ್​ ಬುಲಾವ್​ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

By KM News | May 17, 2023 | 0 Comments

ಅಹಿಂದ ನಾಯಕ, ಹಸಿವು ಮುಕ್ತ ಕರ್ನಾಟಕ ರೂವಾರಿ, ಸಿದ್ದರಾಮಯ್ಯನವರನ್ನು ಸಿಎಂ ಮಾಡಿ; ಮಹೇಶ್ ಗಾವರಾಳ.

ರಾಜ್ಯ ಕಂಡ ಧೀಮಂತ ನಾಯಕ, ಭಾಗ್ಯಗಳ ಸರದಾರ, ಹಸಿವು ಮುಕ್ತ ಕರ್ನಾಟಕದ ರೂವಾರಿ ಎಂದೇ ಪ್ರಖ್ಯಾತಿ ಪಡೆದ ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಿ ಮತ್ತು ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿ ಅವರನ್ನು ಕ್ಯಾಬಿನೇಟ್ ದರ್ಜೆ ಮಂತ್ರಿಯನ್ನಾಗಿ ಮಾಡಿ ಎಂದು ಬ್ಲಾಕ್ ಕಾಂಗ್ರೆಸ್ಸ್ ಕುಕನೂರ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮಹೇಶ್ ಗಾವರಾಳ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ

By KM News | May 17, 2023 | 0 Comments

ಕೊನೆಗೂ ಮುಗಿದ ಸಿಎಂ ಆಯ್ಕೆ ಕಸರತ್ತು : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿ.ಕೆಶಿವಕುಮಾರ್​ ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದು ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿಕೆಶಿವಕುಮಾರ್​ ಉಪ ಮುಖ್ಯಮಂತ್ರಿ ಕುರ್ಚಿ ಏರೋದು ಪಕ್ಕಾ ಆಗಿದೆ.

By KM News | May 18, 2023 | 0 Comments

ಬಂಡೆಯನ್ನು ಸಮಾಧಾನ ಪಡಿಸಲು ಡಿಸಿಎಂ ಹುದ್ದೆ ನೀಡಲಾಗಿದೆ : ಸತೀಶ್​ ಜಾರಕಿಹೊಳಿ

ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಕನಕಪುರದ ಬಂಡೆಯನ್ನು ಸಮಾಧಾನ ಪಡಿಸಲು ಹಾಗೂ ಗೌರವ ನೀಡುವ ಉದ್ದೇಶದಿಂದ ಈ ಸ್ಥಾನವನ್ನು ನೀಡಿರಬಹುದು ಎಂದು ಹೇಳಿದ್ದಾರೆ .

By KM News | May 18, 2023 | 0 Comments

ಅನ್ನರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ : ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್​ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆಸಿ ವೇಣುಗೋಪಾಲ್​, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.

By KM News | May 18, 2023 | 0 Comments

ಉಪಮುಖ್ಯಮಂತ್ರಿ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್

ಈ ಬಾರಿ ಉಪಮುಖ್ಯಮಂತ್ರಿ ನಾನೊಬ್ಬನೇ ಆಗಬೇಕು ಎಂದಿರುವ ಡಿಕೆ ಶಿವಕುಮಾರ್ ಷರತ್ತಿಗೆ ಡಾ . ಜಿ ಪರಮೇಶ್ವರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​​ ಪ್ರಭಾವಿ ದಲಿತ ನಾಯಕರಿಗೂ ಡಿಸಿಎಂ ಆಗುವ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

By KM News | May 18, 2023 | 0 Comments

ಮುಖ್ಯಮಂತ್ರಿ ಆಯ್ಕೆಯ ವಿಳಂಬಕ್ಕೆ ಬಿಜೆಪಿ ಟೀಕೆ; ಉದಾಹರಣೆ ಸಹಿತ ತಿರುಗೇಟು ನೀಡಿದ ಜೈರಾಮ್ ರಮೇಶ್

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕೈದು ದಿನ ಕಳೆದರೂ ಸಿಎಂ ಆಯ್ಕೆ ಅಂತಿಮವಾಗಿಲ್ಲವೆಂದು ಬಿಜೆಪಿ ಟೀಕೆ ಮಾಡಿತ್ತು ಇದೀಗ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್ ಪ್ರತಿಕ್ರಿಯಿಸಿದ್ದಾರೆ.

By KM News | May 18, 2023 | 0 Comments

ಬಸವರಾಜ ರಾಯರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು : ಪಾಟೀಲ್ ಒತ್ತಾಯ

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳಿತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಯಲಬುರ್ಗಾ ತಾಲೂಕಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ವೀರೇಶ ಪೋಲೀಸ್‌ಪಾಟೀಲ್‌ ಕಾಂಗ್ರೇಸ್‌ ಹೈಕಮಾಂಡಗೆ ಒತ್ತಾಯ ಮಾಡಿದ್ದಾರೆ.

By KM News | May 19, 2023 | 0 Comments

ಸಚಿವ ಸಂಪುಟ ರಚನೆಗೆ ಕಸರತ್ತು; ಆಕಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ಜಿಗಿದ ಟಗರು-ಬಂಡೆ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದ ಬಳಿಕ ಇದೀಗ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಸಚಿವ ಸಂಪುಟ ರಚನೆಗೆ ಕಸರತ್ತು ನಡೆಯುತ್ತಿದೆ. ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಶಾಸಕರ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ.

By KM News | May 19, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68