|

ಜನರ ಬೆಂಬಲ ಆಶೀರ್ವಾದವೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ - ಡಾ|| ಪ್ರಶಾಂತ ಪಾಟೀಲ

ರೋಣ ಕ್ಷೇತ್ರದ ಎಲ್ಲ ಸಮಾಜಗಳ ಜನರ ಗೌರವಾದರದ ಜತೆಗೆ ಪ್ರೀತಿಗೆ ಪಾತ್ರರಾದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್‌. ಪಾಟೀಲರಿಗೆ ಅಪಾರ ಜನರ ಬೆಂಬಲ, ಆಶೀರ್ವಾದಗಳ ಶ್ರೀರಕ್ಷೆ ಇದೆ ಎಂದು ಡಾ. ಪ್ರಶಾಂತ ಪಾಟೀಲ ಹೇಳಿದರು.

By KM News | May 07, 2023 | 0 Comments

ಬಿಜೆಪಿ ಹಿರಿಯ ಹಾಗೂ ಮಾಜಿ ಸ್ಥಾಯಿ ಸಮಿತಿ ಚೇರಮನ್ ಶರಣಪ್ಪ ರೇವಡಿ ಕೈ ಸೇರ್ಪಡೆ.

ಬಿಜೆಪಿ ಹಿರಿಯ ನಾಯಕ ಮಾಜಿ ಸ್ಥಾಯಿ ಸಮಿತಿ ಚೆರಮನ್ ಶರಣಪ್ಪ ರೇವಡಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

By KM News | May 07, 2023 | 0 Comments

ಜಿ ಎಸ್ ಪಾಟೀಲರಿಂದ ರೋಡ್ ಶೋ ಹಸ್ತಕ್ಕೆ ಆಕರ್ಷಿತರಾದ ಜನ

ಅತ್ಯಂತ ಆಕರ್ಷಣಿಯ ಮತಕ್ಷೇತ್ರವಾದ ರೋಣ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಎಸ್ ಪಾಟೀಲ ಗಜೇಂದ್ರಗಡದಲ್ಲಿ ಬೃಹತ್ ರೋಡ ಶೋ ಆರಂಭಿಸಿದರು.

By KM News | May 08, 2023 | 0 Comments

ಬಸವರಾಜ ರಾಯರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜೂರು ಗ್ರಾಮಸ್ಥರ ಮನವಿ

ಯಲಬುರ್ಗಾ ತಾಲೂಕಿನ ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿಯವರಿಗೆ ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕುಕನೂರು ತಾಲೂಕು ರಾಜೂರು ಗ್ರಾಮದ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ ಬಡಿಗೇರ್ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಕ್ರಾಂತಿಮಾರ್ಗ ಪತ್ರಿಕೆಯ ಮುಖಾಂತರ ಮನವಿ ಮಾಡಿಕೊಂಡರು.

By KM News | May 24, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68