|

ಭರ್ಜರಿ ಮತ ಬೇಟೆ ನಡೆಸುತ್ತಿರುವ ಆಪ್ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ

ರಾಜೂರು ಗ್ರಾಮದಲ್ಲಿ ನಡೆದ ಆಪ್ ಚುನಾವಣಾ ಮತಯಾಚನೆಯ ಸಂದರ್ಭದ

By KM News | May 04, 2023 | 0 Comments

ರೋಣ ಮತಕ್ಷೇತ್ರದಲ್ಲಿ ಜಿ ಎಸ್ ಪಾಟೀಲ್ ಜಯಭೇರಿ

ರೋಣ ಮತಕ್ಷೇತ್ರಕ್ಕೆ ತನ್ನದೇಯಾದ ಐತಿಹಾಸಿಕ ಪರಂಪರೆ ಇದೇ. ಈ ಹಿಂದೆ ಬಿಜೆಪಿಯನ್ನ ಆಯ್ಕೆ ಮಾಡಿದ ಈ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿ ಪರ್ಸಂಟೆಜ್ ಸರ್ಕಾರ ಎಂಬ ಕಾರಣಕ್ಕೆ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಜಿ ಎಸ್ ಪಾಟೀಲ್ ಗೆ ಬಹುಮತದ ಜನಾದೇಶ ನೀಡಿದ್ದು ಈ ಕ್ಷೇತ್ರದ ಪರಂಪರೆಯಂದೆ ಹೇಳಬೇಕಾಗುತ್ತದೆ.

By KM News | May 13, 2023 | 0 Comments

ಟಗರಿಗೆ ಟಾಂಗ್​ ಕೊಟ್ಟ ಕನಕಪುರದ ಬಂಡೆ

ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ಹೈಕಮಾಂಡ್​ ಬುಲಾವ್​ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

By KM News | May 17, 2023 | 0 Comments

ಅಹಿಂದ ನಾಯಕ, ಹಸಿವು ಮುಕ್ತ ಕರ್ನಾಟಕ ರೂವಾರಿ, ಸಿದ್ದರಾಮಯ್ಯನವರನ್ನು ಸಿಎಂ ಮಾಡಿ; ಮಹೇಶ್ ಗಾವರಾಳ.

ರಾಜ್ಯ ಕಂಡ ಧೀಮಂತ ನಾಯಕ, ಭಾಗ್ಯಗಳ ಸರದಾರ, ಹಸಿವು ಮುಕ್ತ ಕರ್ನಾಟಕದ ರೂವಾರಿ ಎಂದೇ ಪ್ರಖ್ಯಾತಿ ಪಡೆದ ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಿ ಮತ್ತು ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿ ಅವರನ್ನು ಕ್ಯಾಬಿನೇಟ್ ದರ್ಜೆ ಮಂತ್ರಿಯನ್ನಾಗಿ ಮಾಡಿ ಎಂದು ಬ್ಲಾಕ್ ಕಾಂಗ್ರೆಸ್ಸ್ ಕುಕನೂರ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮಹೇಶ್ ಗಾವರಾಳ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ

By KM News | May 17, 2023 | 0 Comments

ಕೊನೆಗೂ ಮುಗಿದ ಸಿಎಂ ಆಯ್ಕೆ ಕಸರತ್ತು : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿ.ಕೆಶಿವಕುಮಾರ್​ ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದು ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿಕೆಶಿವಕುಮಾರ್​ ಉಪ ಮುಖ್ಯಮಂತ್ರಿ ಕುರ್ಚಿ ಏರೋದು ಪಕ್ಕಾ ಆಗಿದೆ.

By KM News | May 18, 2023 | 0 Comments

ಅನ್ನರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ : ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್​ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆಸಿ ವೇಣುಗೋಪಾಲ್​, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.

By KM News | May 18, 2023 | 0 Comments

ಉಪಮುಖ್ಯಮಂತ್ರಿ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್

ಈ ಬಾರಿ ಉಪಮುಖ್ಯಮಂತ್ರಿ ನಾನೊಬ್ಬನೇ ಆಗಬೇಕು ಎಂದಿರುವ ಡಿಕೆ ಶಿವಕುಮಾರ್ ಷರತ್ತಿಗೆ ಡಾ . ಜಿ ಪರಮೇಶ್ವರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​​ ಪ್ರಭಾವಿ ದಲಿತ ನಾಯಕರಿಗೂ ಡಿಸಿಎಂ ಆಗುವ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

By KM News | May 18, 2023 | 0 Comments

ಜಿ.ಎಸ್‌.ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಭೋವಿ ಸಮಾಜ ಒತ್ತಾಯ.

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ರೋಣ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಭೋವಿ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಬಂಕದ ಹೇಳಿದರು.

By KM News | May 20, 2023 | 0 Comments

ಏಂಟು ಶಾಸಕರಿಂದ ಇಂದು ಪ್ರಮಾಣ ವಚನ..!

ರಾಜ್ಯದಲ್ಲಿ ನಿಯೋಜಿತ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಕ್ಕೆ ಎಲ್ಲಾ ರೀತಿಯಾದ ತಯಾರಿಯನ್ನ ನಡೆಸಲಾಗಿದೆ.

By KM News | May 20, 2023 | 0 Comments

ಜಿಲ್ಲೆಯ 18 ಕ್ಷೇತ್ರ ಪೈಕಿ ಕಾಂಗ್ರೆಸ್ 11 ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಯಾರಿಗೆ ಒಲಿಯಲ್ಲಿದೆ ಸಚಿವ ಸ್ಥಾನ?

ರಾಜ್ಯದ ರಾಜಕರಾಣವೇ ಒಂದಾದರೇ ಬೆಳಗಾವಿಯ ರಾಜಕಾರಣವೇ ಬೇರೆ, ಇಲ್ಲಿನ ಜಮಪ್ರತಿನಿಧಿಗಳು ಸರ್ಕಾರವನ್ನ ಉರಳಿ ಬೇರೆ ಸರ್ಕಾರ ರಚಿಸುವಷ್ಟು ಬಲಿಷ್ಟರಿದ್ದಾರೆ ಎನ್ನು ಮಾತು ಈಗಾಗಲೇ ರಾಜಕೀಯ ಪಡಸಾಲೇಯಲ್ಲಿ ಕೇಳುತ್ತಲೇ ಇದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಸಚಿವಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಶಾಸಕರಿಗೆ ಮೊದ‌ಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಬೆಳಗಾವಿ ಜಿಲ್ಲೆಯ ಪರವಾಗಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಜೊತೆ ಪ್ರಮಾಣ ವಚನಕ್ಕೆ ಅವಕಾಶ ಸಿಕ್ಕಿದ್ದು ಹೊರತುಪಡಿಸಿ, ಉಳಿದ ಶಾಸಕರಿಗೆ ಕಾಯುವುದು ಅನಿವಾರ್ಯವಾಗಿದೆ.

By KM News | May 21, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68