|

ಜಿಲ್ಲೆಯ 18 ಕ್ಷೇತ್ರ ಪೈಕಿ ಕಾಂಗ್ರೆಸ್ 11 ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಯಾರಿಗೆ ಒಲಿಯಲ್ಲಿದೆ ಸಚಿವ ಸ್ಥಾನ?

ರಾಜ್ಯದ ರಾಜಕರಾಣವೇ ಒಂದಾದರೇ ಬೆಳಗಾವಿಯ ರಾಜಕಾರಣವೇ ಬೇರೆ, ಇಲ್ಲಿನ ಜಮಪ್ರತಿನಿಧಿಗಳು ಸರ್ಕಾರವನ್ನ ಉರಳಿ ಬೇರೆ ಸರ್ಕಾರ ರಚಿಸುವಷ್ಟು ಬಲಿಷ್ಟರಿದ್ದಾರೆ ಎನ್ನು ಮಾತು ಈಗಾಗಲೇ ರಾಜಕೀಯ ಪಡಸಾಲೇಯಲ್ಲಿ ಕೇಳುತ್ತಲೇ ಇದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಸಚಿವಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಶಾಸಕರಿಗೆ ಮೊದ‌ಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಬೆಳಗಾವಿ ಜಿಲ್ಲೆಯ ಪರವಾಗಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಜೊತೆ ಪ್ರಮಾಣ ವಚನಕ್ಕೆ ಅವಕಾಶ ಸಿಕ್ಕಿದ್ದು ಹೊರತುಪಡಿಸಿ, ಉಳಿದ ಶಾಸಕರಿಗೆ ಕಾಯುವುದು ಅನಿವಾರ್ಯವಾಗಿದೆ.

By KM News | May 21, 2023 | 0 Comments

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಹೇಳಿಕೆ ನೀಡಿ ಉಲ್ಟಾ ಹೊಡೆದ್ರಾ ಎಂಬಿ ಪಾಟೀಲ್​​​?

ಐದು ವರ್ಷ ಸಿದ್ದರಾಮಯ್ಯ ಸಿಎಂ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್​​ ಇದೀಗ ಉಲ್ಟಾ ಹೊಡೆಯುತ್ತದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನಗೆ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಹೇಳುವ ಮೂಲಕ ಯು ಟರ್ನ್​ ಹೊಡೆದಿದ್ದಾರೆ.

By KM News | May 23, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68