ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ ಅಂತಾನೇ ಹೇಳಬಹುದು. ಬೆಂಗಳೂರಿನಲ್ಲಿ ದಿನಕ್ಕೆ ನಾಲ್ಕಾರು ಕೊಲೆಗಳು, ಹಾಡಹಗಲೇ ದರೋಡೆಗಳು ನಡೆಯುತ್ತವೆ.
ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಜಾತಿ ನಿಂದನೆ ಆರೋಪದಡಿ ಕ್ರಿಮಿನಲ್ ಕೇಸ್ಗಳನ್ನು ಎದುರಿಸುತ್ತಿರೊ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
Your experience on this site will be improved by allowing cookies.