ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೂಲಿಕಾರರೇ ಇಲ್ಲದಂತಾಗಿದೆ. ಕಾಫಿ ಎಸ್ಟೇಟ್ ಮಾಲೀಕರು ಕೂಲಿ ಕಾರ್ಮಿಕರಿಗಾಗಿ ಹುಡುಕಾಡುತ್ತಿದ್ದಾರೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ ಬೇಸತ್ತಿದ್ದಾರೆ. ಹೀಗಾಗಿ, ಶ್ರಮಕ್ಕೆ ತಕ್ಕ ಪ್ರತಿಫಲ ಅರಸಿ ವಲಸೆ ಹೋಗುತ್ತಿದ್ದಾರೆ. ಇಂತಹ ವಲಸೆ ಕೊಡಗು ಜಿಲ್ಲೆಯಲ್ಲೂ ನಡೆದಿರುವುದು ಕೂಲಿ ಕಾರ್ಮಿಕರ ಕೊರತೆಗೆ ಕಾರಣವಾಗಿದೆ.
Your experience on this site will be improved by allowing cookies.