|

ನಮ್ಮ ರೈತರ ಹಿತ ಬಲಿ ಕೊಟ್ಟು ಬೇರೆ ರಾಜ್ಯದ ರೈತರ ಹಿತ ಕಾಪಾಡುವ ಬಗ್ಗೆ ನನ್ನಿಂದ ಯೋಚನೆ ಮಾಡಲೂ ಸಾಧ್ಯವಿಲ್ಲ: CM ಸಿದ್ದರಾಮಯ್ಯ

ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳುವುದಕ್ಕೆ ಸರ್ವಪ್ರಯತ್ನಗಳನ್ನೂ ಮಾಡುತ್ತೇನೆ. ನಮ್ಮ ರೈತರ ಹಿತ ಬಲಿ ಕೊಟ್ಟು ಬೇರೆ ರಾಜ್ಯದ ರೈತರ ಹಿತ ಕಾಪಾಡುವ ಬಗ್ಗೆ ನನ್ನಿಂದ ಯೋಚನೆ ಮಾಡಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಹೋರಾಟಗಾರರಿಗೆ ಭರವಸೆ ನೀಡಿದರು. ನಗರದ ಸರ್‌ ಎಂ.ವಿಶ್ವೇಶ್ವರಯ್ಯ ವೃತ್ತದ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಮಂಗಳವಾರ ಹಸಿರುಶಾಲು ಹಾಕಿಕೊಂಡು ಬಂದ ಸಿಎಂ, ಧರಣಿನಿರತರ ಅಹವಾಲು ಆಲಿಸಿದರು. ಈಗಿರುವ ಬೆಳೆ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ.

By KM News | November 01, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68