ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಲಾಲ್ಬಾಗ್ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳವು 9 ದಿನಗಳ ಕಾಲ ನಡೆಯಲಿರುವ ಮಾವು ಮೇಳ ನಡೆಯಲಿದೆ.
ರೈತರು ಸಾವಿರಾರು ಡಾಕ್ಟರ್ ಭೂಮಿಯಲ್ಲಿ ಹೆಸರು ಬೆಳೆಯನ್ನು ಬಿತ್ತನೆ ಮಾಡಿದ್ದು ಮುಂಗಾರು ಮಳೆ ಕೈಕೊಟ್ಟಿದೆ ಇದರಿಂದ ರೈತರು ಬೆಳೆದ ಬೆಳೆಗಳು ಕೊನೆಗೆ ಹೋಗುವ ಪ್ರಸ್ತುತ ನಿರ್ಮಾಣವಾಗಿದೆ ಎಂದು ಯುವ ರೈತ ಕಾಳಪ್ಪ ದೊಡ್ಡಮನಿ ಆತಂಕ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಬ್ರಿಟಿಷರ ಕಾಲದಿಂದಲೂ ಹಳೆ ರಸ್ತೆ ಇದ್ದು ಈಗಲೂ ಮುಂದಿನ ಊರಿಗೆ ಹೋಗಲು ರಸ್ತೆ ಇಲ್ಲದೇ ಹಿನ್ನೆಲೆಯಲ್ಲಿ ರೈತರು ಸಾರ್ವಜನಿಕರು ಕಷ್ಟದಲ್ಲಿ ಇದ್ದರೂ ಸಹ ಇಲ್ಲಿವರೆಗೂ ಈ ರಸ್ತೆಗಳನ್ನು ಯಾರು ಮಾಡಿರುವುದಿಲ್ಲ ಎಂದರು.
ಕೊಪ್ಪಳ,ಜಿಲ್ಲೆಯ ಏಳು ತಾಲೂಕಿನ ರೈತ ಬಾಂಧವರು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೇಳೆ ವಿಮೆಗೆ ಅರ್ಜಿ ಸಲ್ಲಿಸಿ ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಯಲಬುರ್ಗಾ ಕೃಷಿ ಉಪ ನಿರ್ದೇಶಕ ಪ್ರಾಣೇಶ ಹಾದಿಮನಿ ತಿಳಿಸಿದರು.
ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ಸಿಎಂ ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
Your experience on this site will be improved by allowing cookies.