|

ಬಸವರಾಜ ರಾಯರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು : ಪಾಟೀಲ್ ಒತ್ತಾಯ

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳಿತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಯಲಬುರ್ಗಾ ತಾಲೂಕಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ವೀರೇಶ ಪೋಲೀಸ್‌ಪಾಟೀಲ್‌ ಕಾಂಗ್ರೇಸ್‌ ಹೈಕಮಾಂಡಗೆ ಒತ್ತಾಯ ಮಾಡಿದ್ದಾರೆ.

By KM News | May 19, 2023 | 0 Comments

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಹೇಳಿಕೆ ನೀಡಿ ಉಲ್ಟಾ ಹೊಡೆದ್ರಾ ಎಂಬಿ ಪಾಟೀಲ್​​​?

ಐದು ವರ್ಷ ಸಿದ್ದರಾಮಯ್ಯ ಸಿಎಂ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್​​ ಇದೀಗ ಉಲ್ಟಾ ಹೊಡೆಯುತ್ತದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನಗೆ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಹೇಳುವ ಮೂಲಕ ಯು ಟರ್ನ್​ ಹೊಡೆದಿದ್ದಾರೆ.

By KM News | May 23, 2023 | 0 Comments

ವಿಧಾನಸಭೆಯ ನೂತನ ಸ್ಪೀಕರ್​ ಆಗಿ ಮಾಜಿ ಸಚಿವ ಯು.ಟಿ ಖಾದರ್​ ಆಯ್ಕೆ

ಕಾಂಗ್ರೆಸ್​ ಸರ್ಕಾರದ ನೂತನ ಸ್ಪೀಕರ್ ಆಯ್ಕೆಕಸರತ್ತು ಕೊನೆಗೂ ಬಗೆಹರಿದಿದ್ದು ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಯು.ಟಿ ಖಾದರ್ ಸಭಾಧ್ಯಕ್ಷ ಸ್ಥಾನ ಅಲಂಕರಿಸಲು ಒಪ್ಪಿಕೊಂಡಿದ್ದಾರೆ. ರಣದೀಪ ಸುರ್ಜೆವಾಲಾ ಹಿನ್ನೆಲೆಯಲ್ಲಿ ಖಾದರ್​ ಸ್ಪೀಕರ್​ ಆಗಲು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

By KM News | May 23, 2023 | 1 Comments

ಟಗರು-ಬಂಡೆ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯರೇ ರಾಜ್ಯದ ಸಿಎಂ ಆಗಿ ಇರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್​ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಎಂಬಿ ಪಾಟೀಲ್​ ನೀಡಿರುವ ಈ ಹೇಳಿಕೆಯು ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡೂ ಬಣಗಳ ನಡುವೆ ದೊಡ್ಡ ಮಟ್ಟದಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.

By KM News | May 23, 2023 | 0 Comments

ಸಿಎಂಗಿಂತ ಮೊದಲು ಡಿಸಿಎಂ ಶಿವಕುಮಾರ ದೆಹಲಿಗೆ ಪ್ರಯಾಣ; ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದ್ದು ಸುಳ್ಳಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ಇಂದಿಗೂ ಕೂಡ ವೈಮನ್ನಸ್ಸು ಇದೆ ಅಂತ ಆಗಾಗ ಮಾತುಗಳು ಕೇಳಿ ಬರುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಎಂ.ಬಿ ಪಾಟೀಲ್ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಅಂತ ಅಚ್ಚರಿಯ ಹೇಳಿಕೆ ನೀಡಿದ್ರು.

By KM News | May 24, 2023 | 0 Comments

ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮರುದಿನವೇ ಐದು ಗ್ಯಾರಂಟಿಗಳನ್ನ ಜಾರಿ ಮಾಡುತ್ತೇವೆ ಎಂದು ಹೇಳಿ ಇದುವೆರಗೂ ಜಾರಿ ಮಾಡಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಸರ್ಕಾರ ಮೀನಮೇಷ ಎಣಿಸುತ್ತಿರುವುದರ ಪರಿಣಾಮವಾಗಿ ರಾಜ್ಯದ ಸ್ವಾಸ್ಥ್ಯ ಸಂಪೂರ್ಣವಾಗಿ ಹದಗೆಡುತ್ತಿದೆ.

By KM News | May 29, 2023 | 0 Comments

ಕಾಂಗ್ರೆಸ್​ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ ; ಸ್ವಪಕ್ಷದ ವಿರುದ್ಧವೇ ವಿನಯ್ ​ಕುಲಕರ್ಣಿ ಕಿಡಿ

ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

By KM News | June 04, 2023 | 0 Comments

ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು: ಸಿಎಂ ಸಿದ್ದರಾಮಯ್ಯ

”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

By KM News | October 31, 2023 | 0 Comments

ಹೈ ಕಮಾಂಡ್ ಒಕೆ ಅಂದ್ರೆ ನಾನು ಸಿಎಂ ಆಗಲು ಸಿದ್ದ : ಸಚಿವ ಪ್ರಿಯಾಂಕ್ ಖರ್ಗೆ

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕ್ಕೇರಿದೆ. ಸಿದ್ದರಾಮಯ್ಯ ಬೆಂಬಲಿಗರು ಅವರ ಪರ ಬ್ಯಾಟಿಂಗ್ ಮಾಡಿದ್ರೆ,ಇತ್ತ ಡಿಕೆಶಿ ಪರ ಶಾಸಕರು ಅವರ ಪರವಾಗಿ ಬ್ಯಾಟಿಂಗ್ ಮಾಡ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರು ನಾನು ಸಿದ್ದನಿದ್ದೇನೆ ಎಂದು ಹೇಳು ಮೂಲಕ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ದೃಢಪಡಿಸಿದ್ದಾರೆ.

By KM News | November 03, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68