ದೆಹಲಿಯ ಜಂತರ್ ಮಂತರ್ ನಲ್ಲಿ ನ್ಯಾಯಕ್ಕಾಗಿ ಒತ್ತಾಯಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಪರ ಧ್ವನಿ ಎತ್ತಿರುವ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೈಕ್ – ಟ್ಯಾಕ್ಸಿ ಅಗ್ರಿಗೇಟರ್ಗಳಾದ ರಾಪಿಡೋ ಹಾಗೂ ಊಬರ್ಗಳಿಗೆ ಪಾಲಿಕೆ ನೀಡಿದ್ದ ನೋಟಿಸ್ಗೆ ತಡೆಯಾಜ್ಞೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ.
ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಆಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಮೇಲೆ ಸಮನ್ಸ್ ಜಾರಿ ಮಾಡುತ್ತಿದೆ. ಈಗಾಗಲೇ ಮೂರನೇ ಸಮನ್ಸ್ಗೂ ಅರವಿಂದ್ ಕೇಜ್ರಿವಾಲ್ ಡೋಂಟ್ಕೇರ್ ಮಾಸ್ಟರ್ ಆಗಿದ್ದಾರೆ. ಇದೀಗ ನಾಲ್ಕನೇ ಸಮನ್ಸ್ ಜಾರಿ ಮಾಡಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಜ್ಜಾಗುತ್ತಿದ್ದಾರೆ. ದೆಹಲಿ ಲಿಕ್ಕರ್ ಗೇಟ್ ಕೇಸ್ನಲ್ಲಿ ಅರೆಸ್ಟ್ ಆಗ್ತಾರಾ..?
ನಮ್ಮ ದೇಶದಲ್ಲಿ ನಡೆಯುತ್ತಿರುವ ದೊಡ್ಡ ಕ್ರಾಂತಿ ಎಂದರೆ ಅದು ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ. ಅವರ ಯಾತ್ರೆ ಕುರಿತಾಗಿ ವಿರೋಧ ಪಕ್ಷಗಳು ಅನೇಕ ಪ್ರಶ್ನೆಗಳನ್ನು ಎತ್ತುತ್ತಾರೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
Your experience on this site will be improved by allowing cookies.