|

ಜಾತ್ಯಾತೀತತೆ ಎತ್ತಿ ಹಿಡಿಯಲು, ಸಂವಿಧಾನದ ರಕ್ಷಣೆಗಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಈ ಭಾರಿ ಬಿಜೆಪಿಯನ್ನು ಸೋಲಿಸಿ : ಎಸ್ ಎಫ್ ಐ ಕರೆ

ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನ, ಸ್ಕಾಲರ್ಶಿಪ್, ಫೆಲೋಶಿಪ್ ಗಳನ್ನು ಈವರೆಗೆ ಸರಿಯಾಗಿ ಬಿಡುಗಡೆ ಮಾಡಲಿಲ್ಲ. ವಿದ್ಯಾರ್ಥಿಗಳಿಗೆ ಸಿಗಬೇಕಾಗಿದ್ದ ಪ್ರೋತ್ಸಾಹಧನ ಕೂಡಾ ವಿದ್ಯಾರ್ಥಿಗಳಿಗೆ ಸರಿಯಾಗಿ ಸಿಗಲಿಲ್ಲ. ಕಳೆದ 4 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಶೂಜ್, ಸೈಕಲ್, ಲ್ಯಾಪ್‌ಟಾಪ್ ಯಾವುದನ್ನು ಸರಿಯಾಗಿ ಕೊಟ್ಟಿಲ್ಲಾ. ಹಾಸ್ಟೆಲ್ ವಿದ್ಯಾರ್ಥಿ ಬದುಕು ಇನ್ನೂ ಕಷ್ಟಕರ ಆಗಿದೆ.

By KM News | May 05, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68