ಜಗತ್ತಿನಲ್ಲಿ ಕೆಲವೊಂದು ಅಪರಾಧ ಪ್ರಕರಣಗಳು ಕೇವಲ ಸಣ್ಣಸಣ್ಣ ವಿಚಾರಕ್ಕೆ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇಂತಹ ಅಪರಾಧ ಪ್ರಕರಣವನ್ನ ನೋಡುವ ಜನ ಈ ರೀತಿಯಾದ ಘಟನೆಗಳು ಕೂಡ ನಡೆಯೋದಕ್ಕೆ ಸಾಧ್ಯವಿದ್ಯಾ ಎಂದು ಉದ್ಘರಿಸುತ್ತಾರೆ. ಆದ್ರೆ ಹಾಗೆ ಉದ್ಘರಿಸವರ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ಒಂದು ವಿಚಿತ್ರವಾದ ಘಟನೆ ಬೆಂಗಳೂರಿನ ತಲ್ಲಘಟಪುರ ನಡೆದಿದೆ.
ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಕೊಟ್ಟರೆ ಗ್ಯಾರಂಟಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಜಾತಿ ನಿಂದನೆ ಆರೋಪದಡಿ ಕ್ರಿಮಿನಲ್ ಕೇಸ್ಗಳನ್ನು ಎದುರಿಸುತ್ತಿರೊ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ FDA ಪರೀಕ್ಷೆಯ ಅಕ್ರಮ ನಡೆದು ಐದು ದಿನಗಳು ಕಳೆದಿದ್ರೂ, ಪ್ರಕರಣದ ಪ್ರಮುಖ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಹೀಗಾಗಿ ಅಲರ್ಟ್ ಆಗಿರೋ ಪೊಲೀಸರು ಬಂಧಿತ 16 ಆರೋಪಿಗಳನ್ನ ಕಸ್ಟಡಿಗೆ ಪಡೆದಿದ್ದಾರೆ.
ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳದಿಂದ ಬೇಸತ್ತು ಕಂಪ್ಯೂಟರ್ ಆಪರೇಟರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿರುವ ನರಸಿಂಹರಾಜ ಪೊಲೀಸರು, ಆರೋಪಿಗಳಿಂದ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಪತಿ-ಪತ್ನಿಯ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.