|

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು ಅರ್ಧ ತಿಂಗಳೇ ಕಳೆದಿದ್ದರೂ ಇಂದಿಗೂ ಫಲಿತಾಂಶಕ್ಕೂ ಪೂರ್ವದ ರಾಜಕೀಯ ನಾಯಕರ ಹೇಳಿಕೆಗಳು ಚರ್ಚೆಯಲ್ಲಿದೆ . ಚುನಾವಣೆಯಲ್ಲಿ ಬಹುಮತ ಬಾರದೇ ಹೋದಲ್ಲಿ ಹೆಚ್​ಡಿ ಕುಮಾರಸ್ವಾಮಿ ಜೆಡಿಎಸ್​ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದಾರೆಂದು ಕಾಂಗ್ರೆಸ್​ ನಾಯಕರು ಮಾಡುತ್ತಿರುವ ಆರೋಪಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

By KM News | May 31, 2023 | 0 Comments

ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ? ರೇಸ್ ನಲ್ಲಿದ್ದಾರೆ ಪ್ರಮುಖರು..!

ರಾಜ್ಯದಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ವಿಚಾರ ಬಿಜೆಪಿಗೆ ಕಗ್ಗಂಟಾಗಿದೆ.

By KM News | June 20, 2023 | 0 Comments

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಇಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಇಡಿ ನೀಡಿರುವ ಸಮನ್ಸ್‌ಗಳು ಕಾನೂನುಬಾಹಿರವಾಗಿದ್ದು, ಕೇಜ್ರಿವಾಲ್ ಅವರನ್ನು ಬಂಧಿಸುವುದೊಂದೇ ಅವರ ಗುರಿ ಎಂದು ಆಪ್ ಆರೋಪಿಸಿದೆ.

By KM News | January 03, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68