ಚುನಾವಣೆಗೆ ಮುಂಚೆ ಜನರ ಬವಣೆ ನೀಗಿಸುವ ನೆಪದಲ್ಲಿ ಮಾಡುವರು ಹೋರಾಟ ಚುನಾವಣೆ ನಂತರ ಜನರ ಭವಣೆ ಮರೆತು ಮಾಡುವರು ವಿಮಾನದಲ್ಲಿ ಹಾರಾಟ..
ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಚುನಾವಣಾಧಿಕಾರಿ ಕಾವ್ಯರಾಣಿ
ಕುಕುನೂರು ತಾಲೂಕಿನ ಗಾವರಾಳ ಗ್ರಾಮದ ಗ್ರಾನೆಟ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ವಿದ್ಯುತ್ ಸವರ್ಜಿನ್ ತಂತಿ ತುಂಡಾಗಿ ಧರೆಗೆ ಬಿದ್ದ ಘಟನೆ ಕುಕನೂರು ತಾಲ್ಲೂಕು ಚಿಕ್ಕೇನಕೊಪ್ಪ ಗ್ರಾಮದ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಮಾನವನ ಆರೋಗ್ಯ ಮೇಲೆ ನೇರ ಪರಿಣಾಮ ಬೀರುವ ಮತ್ತು ಶಕ್ತಿ ನಿರೋಧಕ ಶಕ್ತಿಯನ್ನು ಕುಗ್ಗಿಸುವ ಡೆಂಗ್ಯೂನಿಂದ ರಕ್ಷಿಸಿಕೊಳ್ಳಲು ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ಮಂಗಳೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಚಂದ್ರಕಾಂತ್ ಹೇಳಿದರು.
Your experience on this site will be improved by allowing cookies.