|

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಘಟನೆ ಖಂಡಿಸಿ ಮತ್ತಾವರ ಗ್ರಾಮಸ್ಥರ ಪ್ರತಿಭಟನೆ

ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.

By KM News | January 05, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68