ತಾಲೂಕು ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಾದ ಅಡರಕಟ್ಟಿ, ಪು.ಬಡ್ನಿ ಮತ್ತು ನೆಲೊಗಲ್ಲ ಗ್ರಾಮದಲ್ಲಿಯ ಮತದಾನ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಸುಶೀಲಾ ಬಿ. ಅವರು ಮಂಗಳವಾರ ಭೇಟಿ ನೀಡಿ ಚುನಾವಣೆ ಸಿದ್ದತೆ ಕುರಿತು ಪರಿಶೀಲಿಸಿದರು.
ಜಿಲ್ಲೆಯಾದ್ಯಂತ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತಡ ರಾತ್ರಿ ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಖಂಡ ಯಲಬುರ್ಗಾ ವಿಧಾನಸಭಾ ಕ್ಷೇತ್ರದ 37 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿ ಸಭೆಯು ಉಭಯ ತಾಲೂಕುಗಳಲ್ಲಿ ನಾಳೆ ನಡೆಯಲಿವೆ.
ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಮತ್ತೊಂದೆಡೆ ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆಗಳನ್ನು ನಡೆಸುತ್ತಿದ್ದಾರೆ
ಭರತ ಪೂಣ್ಯಭೂಮಿಯಲ್ಲಿ ಅನೇಕ ವ್ಯಾಜ್ಯ, ಹೋರಾಟಗಳ ನಂತರ ನ್ಯಾಯಲಯದ ತೀರ್ಪಿನಂತೆ ರಾಮಜನ್ಮ ಭೂಮಿಗೆ ಸ್ಥಳಾವಕಾಶ ನೀಡಿದ ನಂತರ ಬಹುದಿನದ ಕನಸೊಂದು ನನಸುಗೊಳ್ಳುತ್ತಿರುವ ಸುಸಂದರ್ಭದಲ್ಲಿ ಈ ದೇಶದಲ್ಲಿರುವವರೇ ವ್ಯಾಜ್ಯಕ್ಕೆ ಕಾಲು ಕೆದರಿದಂತೆ ಕೈ ಪಾಳೆಯದಲ್ಲಿ ತೊಂದರೆ ಎಸಗುವ ಹುನ್ನಾರ ನಡೆದಿದೆ.
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನೊಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.