|

ಶಕ್ತಿಸೌಧದಲ್ಲಿ ಬಾಂಬ್‌ ಇಟ್ಟರೂ ಯಾರಿಗೂ ಗೊತ್ತಾಗಲ್ಲ..! ಯಾಕೆ ಗೊತ್ತಾ..?

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ ಅಂತಾನೇ ಹೇಳಬಹುದು. ಬೆಂಗಳೂರಿನಲ್ಲಿ ದಿನಕ್ಕೆ ನಾಲ್ಕಾರು ಕೊಲೆಗಳು, ಹಾಡಹಗಲೇ ದರೋಡೆಗಳು ನಡೆಯುತ್ತವೆ.

By KM News | July 08, 2023 | 0 Comments

ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪಿಎಸ್‌ಐ ಹಗರಣದ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕುರಿತು ಟ್ವಿಟ್‌ ಮಾಡಿದ್ದು, ನ್ಯಾಯಾಂಗ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

By KM News | July 22, 2023 | 0 Comments

ಮಹಿಳೆ ಸ್ನಾನದ ವಿಡಿಯೋ ಚಿತ್ರೀಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ದಕ್ಷಿನ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತ ಸುಮಂತ್ ಪೂಜಾರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

By KM News | August 05, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68