ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ ಅಂತಾನೇ ಹೇಳಬಹುದು. ಬೆಂಗಳೂರಿನಲ್ಲಿ ದಿನಕ್ಕೆ ನಾಲ್ಕಾರು ಕೊಲೆಗಳು, ಹಾಡಹಗಲೇ ದರೋಡೆಗಳು ನಡೆಯುತ್ತವೆ.
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪಿಎಸ್ಐ ಹಗರಣದ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕುರಿತು ಟ್ವಿಟ್ ಮಾಡಿದ್ದು, ನ್ಯಾಯಾಂಗ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿಕೆಯನ್ನ ನೀಡಿದ್ದಾರೆ.
ದಕ್ಷಿನ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತ ಸುಮಂತ್ ಪೂಜಾರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Your experience on this site will be improved by allowing cookies.