ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಮುಕ್ತುಮಸಾಭ ಮುಧೋಳ ಅವರ ಪರವಾಗಿ ಅವರ ಮಗನಾದ ಅಮೀರ್ ಸುವಿಲ್ ಮುಧೋಳ ಅವರು ಮನೆ-ಮನೆಗೆ ತೆರಳಿ ಕುಮಾರಣ್ಣ ರೈತವರ್ಗಕ್ಕೆ ಮಾಡಿದ ಸಹಾಯವನ್ನು ಮನವರಿಕೆ ಮಾಡಿ ಮತಯಾಚಿಸಿದರು.
ರೋಣ ಮತಕ್ಷೇತ್ರದ ಗಜೇಂದ್ರಗಡದಲ್ಲಿಂದು ಜೆಡಿಎಸ್ ಅಭ್ಯರ್ಥಿ ಮುಧೋಳ ಪರವಾಗಿ ಹಾಸ್ಯಕಲಾವಿಧ ಟೆನ್ನಿಸ್ ಕೃಷ್ಣ ಪ್ರಮುಖ ಬಿದಿಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ನಾಯಕರು ಸೆಳೆಯುತ್ತಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಭವಿಷ್ಯದ ಬಗ್ಗೆ ಮಾರ್ಮಿಕವಾಗಿ ಹೇಳಿದರು.
ಲೋಕಸಭಾ(Loka Saba) ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಬೆನ್ನಲ್ಲೇ ಮೈಸೂರು-ಕೊಡಗು(Mysore-Kodagu) ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ(Prathap Simha) ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ(HD Kumaraswamy) ಅವರನ್ನು ಭೇಟಿಯಾಗಿದ್ದಾರೆ.
ರಾಜ್ಯದಲ್ಲಿ ದೊಡ್ಡಮಟ್ಟದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ವಿಚಾರ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಾಗಿದೆ. ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್ ನಾಯಕರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು ಎಲ್ಲರ ಗಮನ ಸೆಳೆದಿತ್ತು.
ಇವತ್ತಿನ ಕಾರ್ಯಕ್ರಮದಲ್ಲಿ ಮಹಿಳೆಯರೇ ಹೆಚ್ಚಿರೋದು ವಿಶೇಷ. ನಾನು ಕೋಲಾರದಲ್ಲಿ ಹುಟ್ಟಿದ್ದು, ಗೆದ್ದಿದ್ದು ಬೆಂಗಳೂರಿನಲ್ಲಿ.
Your experience on this site will be improved by allowing cookies.