|

ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್: ಪ್ರತಾಪ್‌ ಸಿಂಹ ಟಾಂಗ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವಿನ ವಾಕ್‌ ಸಮರ ಮುಂದುವರಿದಿದೆ. ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್‌ ಕೊಟ್ಟಿದ್ದಾರೆ.

By KM News | January 09, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68