|

ಸಮ ಸಮಾಜ ನಿರ್ಮಾಣದ ರೂವಾರಿ. ಉಳುವವನಿಗೆ ಭೂಮಿ ಯೋಜನೆ ಜಾರಿಕರ್ತ - ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು.

ಜನಪರ ನಾಯಕ, 'ಸಾಮಾಜಿಕ ನ್ಯಾಯದ ಹರಿಕಾರ' ಎಂದು ಖ್ಯಾತರಾದವರು ರಾಜ್ಯ ಕಂಡ ಶ್ರೇಷ್ಠ ಮಾನವತಾವಾದಿ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಸಮ ಸಮಾಜ ನಿರ್ಮಾಣದ ರೂವಾರಿ.ನಮ್ಮ ನಾಡು ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ಧಿ,ಸಾಮಾಜಿಕ ಪರಿವರ್ತನೆಯ ಹರಿಕಾರ , ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ

By KM News | August 20, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68