|

5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್ಸ್ ಅಪ್ಲಾಯ್?

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು.

By KM News | June 02, 2023 | 0 Comments

ಕಾಂಗ್ರೆಸ್​ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ ; ಸ್ವಪಕ್ಷದ ವಿರುದ್ಧವೇ ವಿನಯ್ ​ಕುಲಕರ್ಣಿ ಕಿಡಿ

ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

By KM News | June 04, 2023 | 0 Comments

ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ-ಬಸವರಾಜ ರಾಯರೆಡ್ಡಿ.

ಜೂನ್ 11ರ ರವಿವಾರದಂದು ರಾಜ್ಯಾದ್ಯಂತ ಮಹಿಳಾ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ದೊರೆತಿದೆ, ಅದರಂತೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕುನೂರು ಮತ್ತು ಯಲಬುರ್ಗಾ ಪಟ್ಟಣಗಳ ಬಸ್ ನಿಲ್ದಾಣಗಳಲ್ಲಿಯೂ ಸಹ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

By KM News | June 09, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68