|

ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಮೀಸಲು

ರಾಜ್ಯ ರಾಜಧಾನಿ ಬೆಂಗಳೂರಿಗೆ ಸಿಎಂ ಸಿದ‍್ಧರಾಮಯ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ

By KM News | July 07, 2023 | 0 Comments

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅನಾಹುತ.. ಉದ್ದೇಶ ಪೂರ್ವಕ ಘಟನೆಯೇ..?

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಅನ್ನೋ ಕಾರಣಕ್ಕೆ ಗುತ್ತಿಗೆದಾರರಿಗೆ ಬಿಲ್​ ಬಿಡುಗಡೆ ಮಾಡದೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ. ಈ ನಡುವೆ ಬಿಬಿಎಂಪಿ ವ್ಯಾಪ್ತಿಯ ಗುತ್ತಿಗೆದಾರರು ಬಿಲ್​ ಬಿಡುಗಡೆಗೆ ಆಗ್ರಹ ಮಾಡುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪ್ರಯೋಗಾಲಯ ಹಾಗು ದಾಖಲೆಗಳು ಇರುವ ಕೊಠಡಿಗೆ ಬೆಂಕಿ ಬಿದ್ದಿದೆ. ಗುಣ ನಿಯಂತ್ರಣ ಕೊಠಡಿಗೆ ಬೆಂಕಿ ಬಿದ್ದಿದ್ದು, ಪ್ರಯೋಗಾಲಯದಲ್ಲಿ ತನಿಖೆ ಮಾಡುವಾಗ ಕೆಮಿಕಲ್​ ರಿಯಾಕ್ಷನ್​​ನಿಂದ ಅಗ್ನಿ ಅವಘಡ ಸಂಭವಿಸಿದೆ ಅನ್ನೋ ಮಾತುಗಳು ಮೇಲ್ನೋಟಕ್ಕೆ ಗೊತ್ತಾಗಿದೆ. ಆದರೆ ಈ ಬೆಂಕಿ ಘಟನೆ ಬಗ್ಗೆ ಆಕಸ್ಮಿಕ ಅಲ್ಲ, ಉದ್ದೇಶ ಪೂರ್ವಕ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

By KM News | August 12, 2023 | 0 Comments

ರಮೇಶ್ ಜಾರಕಿಹೊಳಿ ‘ಅಶ್ಲೀಲ ಸಿಡಿ’ ಪ್ರಕರಣ : ಅಗತ್ಯ ದಾಖಲೆ ನೀಡಿದರೆ ತನಿಖೆ ಗ್ಯಾರಂಟಿ : ಗೃಹ ಸಚಿವ ಜಿ.ಪರಮೇಶ್ವರ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಕೊಟ್ಟರೆ ಗ್ಯಾರಂಟಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

By KM News | November 02, 2023 | 0 Comments

ಸಿಎಂ ಬದಲಾವಣೆ ಫಿಕ್ಸ್ ಆಗಿದೆ: ನಳಿನ್‌ ಕುಮಾರ್ ಕಟೀಲ್‌

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ಪತನವಾಗಲಿದೆ. ಅಲ್ಲದೆ, ಸಿಎಂ ಬದಲಾವಣೆ ಸಹ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಶನ್ ಕಮಲ ನಡೆಯಲ್ಲ.

By KM News | November 05, 2023 | 0 Comments

ಮೂವರು ಡಿಸಿಎಂ ಆದ್ರೆ ಡಿ.ಕೆ.ಶಿವಕುಮಾರ್‌ ಅಧಿಕಾರ ಕಿತ್ತುಕೊಳ್ತಾರಾ?: ಸಚಿವ ಕೆ.ಎನ್.‌ ರಾಜಣ್ಣ

ಹೆಚ್ಚುವರಿ‌ ಡಿಸಿಎಂ ಆದ ಕ್ಷಣ ಯಾರೂ ಯಾರ ಪೋರ್ಟ್ ಪೋಲಿಯೋ ಕಿತ್ತುಕೊಳ್ಳಲ್ಲ, ಹೆಚ್ಚುವರಿ ಡಿಸಿಎಂ ಆದರೆ ಡಿ.ಕೆ.ಶಿವಕುಮಾರ್‌ ಅವರ ಪೋರ್ಟ್ ಪೋಲಿಯೋ ಯಾರಾದರೂ ಕಿತ್ತುಕೊಳ್ತಾರಾ? ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

By KM News | January 10, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68