|

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ: ನೂತನ ಸಿಎಂ ಸಿದ್ದರಾಮಯ್ಯ ತೀರ್ಮಾನ

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

By KM News | May 20, 2023 | 0 Comments

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

ದೆಹಲಿಯಲ್ಲಿ ನಡೆದ ಹಗ್ಗಾಜಗ್ಗಾಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮೇಲುಗೈ ಸಾಧಿಸಿದ್ದಾರೆ. ಸಿದ್ದರಾಮಯ್ಯ ಯಾರಿಗೆಲ್ಲಾ ಮಂತ್ರಿಸ್ಥಾನ ಕೊಡಬೇಕು ಎಂದು ಪಟ್ಟು ಹಿಡಿದಿದ್ದರೋ ಅವರಿಗೆ ಸಚಿವ ಸ್ಥಾನ ಸಿಗದಂತೆ ಮಾಡುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಆದರೂ ಬಹುತೇಕ ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈಗಾಗಲೇ ಸಿಎಂ, ಡಿಸಿಎಂ ಸೇರಿ 10 ಜನರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇನ್ನು ಶನಿವಾರ 24 ಜನ ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ಪ್ರತಿಧ್ವನಿಗೆ ತಿಳಿಸಿವೆ.

By KM News | May 26, 2023 | 0 Comments

‘5 ವರ್ಷ ನಾನೇ ಸಿಎಂ’ ಡಿಕೆ ಶಿವಕುಮಾರ್‌ಗೆ 2ನೆ ಬಾರಿ ಹಿನ್ನಡೆ

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷವನ್ನು ಮುನ್ನಡೆಸಿ ಚುನಾವಣೆ ಗೆಲ್ಲಿಸಿದ್ದೇನೆ. ಸಿಎಂ ಸ್ಥಾನ ನನಗೇ ಕೊಡಬೇಕು ಎಂದು ಹೈಕಮಾಂಡ್ ಎದುರು ಪಟ್ಟು ಹಿಡಿದು ಕುಳಿತಿದ್ದರು. ಇಡೀ ರಾಜ್ಯಾದ್ಯಂತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನೋ ಕಾರಣಕ್ಕೆ ಜನರು ಮತ ನೀಡಿದ್ದಾರೆ.

By KM News | November 04, 2023 | 0 Comments

ಡಿ.ಕೆ ಶಿವಕುಮಾರ್‌ ಸಿಎಂ ಆಗಲು ಜೆಡಿಎಸ್ ಸಂಫೂರ್ಣ ಬೆಂಬಲ : 3 ಲೆಕ್ಕಾಚಾರ..?

ಕುಮಾರಸ್ವಾಮಿ ಕಳೆದ ಬಾರಿ‌ ವಿಧಾನಸಭಾ ಚುನಾವಣೆ ವೇಳೆ ಒಕ್ಕಲಿಗರ ಕೋಟೆ ಹಳೇ ಮೈಸೂರು ಭಾಗದಲ್ಲಿ ಹಿನ್ನಡೆ ಅನುಭವಿಸಿ ಕೊತ ಕೊತ ಕುದಿಯುತ್ತಿರುವ ಕುಮಾರಸ್ವಾಮಿ ಏಕಾಏಕಿ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್‌ಗೆ 19 ಶಾಸಕರ ಬೆಂಬಲ ಘೋಷಣೆ ಮಾಡಿದ್ದಾರೆ. ಒಂದು ವೇಳೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ.

By KM News | November 05, 2023 | 0 Comments

ದಿಢೀರ್​ ದಿಲ್ಲಿಗೆ ಡಿಸಿಎಂ ಡಿಕೆಶಿ.. ಕಾರಣ ಏನು..? ಸಾಹುಕಾರ್​ ಭೇಟಿ ಆಗಿದ್ಯಾಕೆ..?

ರಾಜಕಾರಣಿಗಳು ಅದರಲ್ಲೂ ವಿಶೇಷವಾಗಿ ಹೈಕಮಾಂಡ್​ ಸಂಸ್ಕೃತಿ ಇರುವ ಕಾಂಗ್ರೆಸ್​ ಹಾಗು ಬಿಜೆಪಿ ನಾಯಕರು ದೆಹಲಿಗೆ ದಂಡಯಾತ್ರೆ ಮಾಡುವುದು ಕಾಮನ್.

By KM News | November 07, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68