ಕಾಂಗ್ರೆಸ್ನಿಂದ ಆಪರೇಷನ್ ಮಾಡ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದಾರೆ. ಆದರೆ ಬಿಜೆಪಿ ಪಕ್ಷದಿಂದ ಅಥವಾ ಜೆಡಿಎಸ್ ಪಕ್ಷದ ನಾಯಕರಾಗಿರಲಿ ಯಾರೇ ಕಾಂಗ್ರೆಸ್ಗೆ ಬಂದರೂ ಸ್ವಾಗತ ಎಂದಿದ್ದಾರೆ.
ಶ್ರೀರಾಮ ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
Your experience on this site will be improved by allowing cookies.