ಪವರ್ ಹೌಸ್ನಲ್ಲಿ ತಾವೊಬ್ಬರೇ ಇರಬೇಕೆಂಬುದು ಸಿದ್ದರಾಮಯ್ಯ ಅವರ ಗೇಮ್ ಪ್ಲ್ಯಾನ್ ಆಗಿದ್ದು, ಹೀಗಾಗಿಯೇ ಡಿ.ಕೆ. ಶಿವಕುಮಾರ್ ಅವರನ್ನು ಮಟ್ಟಹಾಕಲು ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
Your experience on this site will be improved by allowing cookies.