ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರು. ಹಂಪಿಯ ವೈಭವವನ್ನು ಕಂಡು ಬೆರಗಾಗಿ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ತಾಲೂಕ ಅಕ್ಷರ ದಾಸೋಹ ಸಮಿತಿಯ ಸಹಾಯಕ ನಿರ್ದೇಶಕ ಹನುಮಂತಪ್ಪ ಹೇಳಿದರು.
Your experience on this site will be improved by allowing cookies.